ಸುಬ್ರಹ್ಮಣ್ಯ:ಕೆಎಸ್‍ಎಸ್ ಕಾಲೇಜಿನಲ್ಲಿ ಜ್ಞಾನ ಯಾತ್ರೆ ಕಾರ್ಯಕ್ರಮ

August 30, 2019
3:00 PM

ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.

Advertisement
Advertisement

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!
June 11, 2025
7:30 AM
by: ದ ರೂರಲ್ ಮಿರರ್.ಕಾಂ
ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group