ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…