Advertisement
ಸುದ್ದಿಗಳು

ಸುಬ್ರಹ್ಮಣ್ಯ:ಕೆಎಸ್‍ಎಸ್ ಕಾಲೇಜಿನಲ್ಲಿ ಜ್ಞಾನ ಯಾತ್ರೆ ಕಾರ್ಯಕ್ರಮ

Share

ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

16 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago