ಸುದ್ದಿಗಳು

ಸುಬ್ರಹ್ಮಣ್ಯ:ಕೆಎಸ್‍ಎಸ್ ಕಾಲೇಜಿನಲ್ಲಿ ಜ್ಞಾನ ಯಾತ್ರೆ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.

Advertisement

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

8 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

15 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

20 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

21 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago