ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…