ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಸೌರಭ ಸಂಸ್ಥೆ ಮತ್ತು ವಾಣೀ ವನಿತಾ ಸಮಾಜದ ವತಿಯಿಂದ ಸಂಭ್ರಮದ ಸಂಕೇತವಾದ ಓಣಂ ಹಬ್ಬವನ್ನು ಪೂಕಳಂ ಹಾಕಿ ಆಚರಿಸಿದರು. ಸೌಮ್ಯ ಬಿ, ಪೈ, ಭಾರತಿ ದಿನೇಶ್, ತ್ರಿವೇಣಿ ದಾಮ್ಲೆ, ಸವಿತಾ ಆದಿಸುಬ್ರಹ್ಮಣ್ಯ, ಸುಜಾತಾ ಗಣೇಶ್ ಮೊದಲಾದವರು ಉಪಸ್ತಿತರಿದ್ದರು.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.