ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ  ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.

Advertisement

ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು ,  ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ  ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ  ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.

ಇತರ ವಿಷಯಗಳಲ್ಲಿ  ರಾಜಿ ಮಾಡಿಕೊಂಡರೂ  3 ಪ್ರಮುಖ ಅಂಶಗಳಲ್ಲಿ  ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.

Advertisement

ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ  ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ  ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.

Advertisement

ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

5 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

6 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

8 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

14 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

20 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

20 hours ago