ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಚಪ್ಪಲಿ ಗಲಾಟೆ….! : ದೂರಿಗೆ ಪ್ರತಿದೂರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಚಪ್ಪಲಿ ಸ್ಟ್ಯಾಂಡ್ ಸಿಬ್ಬಂದಿ  ದೇವರಾಜ್ ಎಂಬವರ ಮೇಲೆ  ಚಪ್ಪಲಿ ವಿಚಾರದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು  ಪೊಲೀಸರಿಗೆ ದೂರು ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಭಾಸ್ಕರ ಬೆಂಡೋಡಿ ಅವರು ಕೂಡಾ ಪ್ರತಿದೂರು ನೀಡಿದ್ದಾರೆ.

Advertisement

ಸುಬ್ರಹ್ಮಣ್ಯ ದೇವಸ್ಥಾನದ ಹೊರಭಾಗದಲ್ಲಿ  ಎಲ್ಲೆಂದರಲ್ಲಿ  ಚಪ್ಪಲಿ ಬಿಟ್ಟು ಹೋದರೆ ಚಪ್ಪಲಿಮ ಸ್ಟ್ಯಾಂಡ್ ಸಿಬಂದಿಗಳು ಚಪ್ಪಲಿಗಳನ್ನು ಸ್ಟ್ಯಾಂಡ್ ಬಳಿ ರಾಶಿ ಹಾಕುತ್ತಾರೆ. ಅದೇ ರೀತಿ ನ.12 ರಂದು ಬ್ರಹ್ಮರಥದ ಆಸುಪಾಸಿನಲ್ಲಿ  ಬಿಟ್ಟುಹೋಗಿದ್ದ  ಚಪ್ಪಲಿಗಳನ್ನು ಸ್ಯ್ಟಾಂಡ್ ಸಿಬ್ಬಂದಿಗಳು ಚಪ್ಪಲಿ ಸ್ಯ್ಟಾಂಡ್ ಬಳಿ ರಾಶಿ ಹಾಕಿದ್ದರು. ಇದೇ ನೆಪದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ್ ಅವರು ಕಡಬ ಆಸ್ಪತ್ರೆಗೆ ದಾಖಲಾಗಿ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ಸಂದರ್ಭ ಚಪ್ಪಲಿ ಸ್ಯ್ಟಾಂಡ್ ನ ಮೂರು ಸಿಬ್ಬಂದಿಗಳು ಸೇರಿ ಚಪ್ಪಲಿ ಸ್ಯ್ಟಾಂಡ್ ನಲ್ಲಿ ಇಟ್ಟ ಚಪ್ಪಲಿ ವಾಪಾಸು ಕೊಟ್ಟಿಲ್ಲ, ಇದನ್ನು ಪ್ರಶ್ನಿಸಿದಕ್ಕಾಗಿ ಹಲ್ಲೆ ನಡೆಸಿರುವುದಾಗಿ ಪ್ರತಿದೂರನ್ನು ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

7 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

7 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

7 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

8 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

8 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

8 hours ago