Advertisement
ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಚಪ್ಪಲಿ ಗಲಾಟೆ….! : ದೂರಿಗೆ ಪ್ರತಿದೂರು

Share

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಚಪ್ಪಲಿ ಸ್ಟ್ಯಾಂಡ್ ಸಿಬ್ಬಂದಿ  ದೇವರಾಜ್ ಎಂಬವರ ಮೇಲೆ  ಚಪ್ಪಲಿ ವಿಚಾರದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು  ಪೊಲೀಸರಿಗೆ ದೂರು ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಭಾಸ್ಕರ ಬೆಂಡೋಡಿ ಅವರು ಕೂಡಾ ಪ್ರತಿದೂರು ನೀಡಿದ್ದಾರೆ.

ಸುಬ್ರಹ್ಮಣ್ಯ ದೇವಸ್ಥಾನದ ಹೊರಭಾಗದಲ್ಲಿ  ಎಲ್ಲೆಂದರಲ್ಲಿ  ಚಪ್ಪಲಿ ಬಿಟ್ಟು ಹೋದರೆ ಚಪ್ಪಲಿಮ ಸ್ಟ್ಯಾಂಡ್ ಸಿಬಂದಿಗಳು ಚಪ್ಪಲಿಗಳನ್ನು ಸ್ಟ್ಯಾಂಡ್ ಬಳಿ ರಾಶಿ ಹಾಕುತ್ತಾರೆ. ಅದೇ ರೀತಿ ನ.12 ರಂದು ಬ್ರಹ್ಮರಥದ ಆಸುಪಾಸಿನಲ್ಲಿ  ಬಿಟ್ಟುಹೋಗಿದ್ದ  ಚಪ್ಪಲಿಗಳನ್ನು ಸ್ಯ್ಟಾಂಡ್ ಸಿಬ್ಬಂದಿಗಳು ಚಪ್ಪಲಿ ಸ್ಯ್ಟಾಂಡ್ ಬಳಿ ರಾಶಿ ಹಾಕಿದ್ದರು. ಇದೇ ನೆಪದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ್ ಅವರು ಕಡಬ ಆಸ್ಪತ್ರೆಗೆ ದಾಖಲಾಗಿ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ಸಂದರ್ಭ ಚಪ್ಪಲಿ ಸ್ಯ್ಟಾಂಡ್ ನ ಮೂರು ಸಿಬ್ಬಂದಿಗಳು ಸೇರಿ ಚಪ್ಪಲಿ ಸ್ಯ್ಟಾಂಡ್ ನಲ್ಲಿ ಇಟ್ಟ ಚಪ್ಪಲಿ ವಾಪಾಸು ಕೊಟ್ಟಿಲ್ಲ, ಇದನ್ನು ಪ್ರಶ್ನಿಸಿದಕ್ಕಾಗಿ ಹಲ್ಲೆ ನಡೆಸಿರುವುದಾಗಿ ಪ್ರತಿದೂರನ್ನು ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago