ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ “ಕರ್ಣಾವಸಾನ” ತಾಳಮದ್ದಳೆ ನಡೆಯಿತು.
ಹಿಮ್ಮೇಳ ದಲ್ಲಿ ಭವ್ಯ ಶ್ರೀ ಕುಲ್ಕುಂದ , ಜಯಪ್ರಕಾಶ್ ನಾಕೂರು, ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ(ಕಿಶೋರಿ ದುಗ್ಗಪ್ಪ ನಡುಗಲ್ಲು) ಅರ್ಜುನ (ಶುಭಾ ಗಣೇಶ್) ಶಲ್ಯ (ಹರಿಣಾಕ್ಷೀ ಜೆ ಶೆಟ್ಟಿ) ಕೃಷ್ಣ (ರೇಖಾ ರಾಜೇಂದ್ರ ಕುಪ್ಪೆಟ್ಟಿ) ಅಶ್ವಸೇನ(ಶಾರದಾ ಅರಸ್) ಸಹಕರಿಸಿದರು.
ದೇವಳದ ಶಿವ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಬಾಲ ಸುಬ್ರಹ್ಮಣ್ಯ ಭಟ್ ಪ್ರಸಾದ ನೀಡಿ ಗೌರವಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ವಂದಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…