ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ “ಕರ್ಣಾವಸಾನ” ತಾಳಮದ್ದಳೆ ನಡೆಯಿತು.
ಹಿಮ್ಮೇಳ ದಲ್ಲಿ ಭವ್ಯ ಶ್ರೀ ಕುಲ್ಕುಂದ , ಜಯಪ್ರಕಾಶ್ ನಾಕೂರು, ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ(ಕಿಶೋರಿ ದುಗ್ಗಪ್ಪ ನಡುಗಲ್ಲು) ಅರ್ಜುನ (ಶುಭಾ ಗಣೇಶ್) ಶಲ್ಯ (ಹರಿಣಾಕ್ಷೀ ಜೆ ಶೆಟ್ಟಿ) ಕೃಷ್ಣ (ರೇಖಾ ರಾಜೇಂದ್ರ ಕುಪ್ಪೆಟ್ಟಿ) ಅಶ್ವಸೇನ(ಶಾರದಾ ಅರಸ್) ಸಹಕರಿಸಿದರು.
ದೇವಳದ ಶಿವ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಬಾಲ ಸುಬ್ರಹ್ಮಣ್ಯ ಭಟ್ ಪ್ರಸಾದ ನೀಡಿ ಗೌರವಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…