ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ “ಕರ್ಣಾವಸಾನ” ತಾಳಮದ್ದಳೆ ನಡೆಯಿತು.
ಹಿಮ್ಮೇಳ ದಲ್ಲಿ ಭವ್ಯ ಶ್ರೀ ಕುಲ್ಕುಂದ , ಜಯಪ್ರಕಾಶ್ ನಾಕೂರು, ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ(ಕಿಶೋರಿ ದುಗ್ಗಪ್ಪ ನಡುಗಲ್ಲು) ಅರ್ಜುನ (ಶುಭಾ ಗಣೇಶ್) ಶಲ್ಯ (ಹರಿಣಾಕ್ಷೀ ಜೆ ಶೆಟ್ಟಿ) ಕೃಷ್ಣ (ರೇಖಾ ರಾಜೇಂದ್ರ ಕುಪ್ಪೆಟ್ಟಿ) ಅಶ್ವಸೇನ(ಶಾರದಾ ಅರಸ್) ಸಹಕರಿಸಿದರು.
ದೇವಳದ ಶಿವ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಬಾಲ ಸುಬ್ರಹ್ಮಣ್ಯ ಭಟ್ ಪ್ರಸಾದ ನೀಡಿ ಗೌರವಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ವಂದಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…