ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ “ಕರ್ಣಾವಸಾನ” ತಾಳಮದ್ದಳೆ ನಡೆಯಿತು.
ಹಿಮ್ಮೇಳ ದಲ್ಲಿ ಭವ್ಯ ಶ್ರೀ ಕುಲ್ಕುಂದ , ಜಯಪ್ರಕಾಶ್ ನಾಕೂರು, ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ(ಕಿಶೋರಿ ದುಗ್ಗಪ್ಪ ನಡುಗಲ್ಲು) ಅರ್ಜುನ (ಶುಭಾ ಗಣೇಶ್) ಶಲ್ಯ (ಹರಿಣಾಕ್ಷೀ ಜೆ ಶೆಟ್ಟಿ) ಕೃಷ್ಣ (ರೇಖಾ ರಾಜೇಂದ್ರ ಕುಪ್ಪೆಟ್ಟಿ) ಅಶ್ವಸೇನ(ಶಾರದಾ ಅರಸ್) ಸಹಕರಿಸಿದರು.
ದೇವಳದ ಶಿವ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಬಾಲ ಸುಬ್ರಹ್ಮಣ್ಯ ಭಟ್ ಪ್ರಸಾದ ನೀಡಿ ಗೌರವಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ವಂದಿಸಿದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…