ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…