ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…