ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…