ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.