ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಅನುಮಾನಾಸ್ಪದವಾಗಿದ್ದ ಯುವಕ ಹಾಗೂ ಯುವತಿಯನ್ನು ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಭಿನ್ನ ಕೋಮಿನ ಯುವಕ ಹಾಗೂ ಯುವತಿ ಎಂದು ತಿಳಿದುಬಂದಿದ್ದು ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಿದ್ದಾರೆ. ಯುವಕ ಹಾಗೂ ಯವತಿಯನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿರಿಸಿ ವಿಚಾರಣೆ ನಡೆಸಿ ಅವರ ಹೆತ್ತವರನ್ನು ಪೊಲೀಸರು ದೂರವಾಣಿ ಮೂಲಕ ಸಂಪರ್ಕಿಸಿ ಠಾಣೆ ಬರುವಂತೆ ಸೂಚಿಸಿದ್ದಾರೆ. ತನಿಖೆ ನಡೆಯುತ್ತಿದೆ. ಈ ಬಗ್ಗೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…