ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಅನುಮಾನಾಸ್ಪದವಾಗಿದ್ದ ಯುವಕ ಹಾಗೂ ಯುವತಿಯನ್ನು ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಭಿನ್ನ ಕೋಮಿನ ಯುವಕ ಹಾಗೂ ಯುವತಿ ಎಂದು ತಿಳಿದುಬಂದಿದ್ದು ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಿದ್ದಾರೆ. ಯುವಕ ಹಾಗೂ ಯವತಿಯನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿರಿಸಿ ವಿಚಾರಣೆ ನಡೆಸಿ ಅವರ ಹೆತ್ತವರನ್ನು ಪೊಲೀಸರು ದೂರವಾಣಿ ಮೂಲಕ ಸಂಪರ್ಕಿಸಿ ಠಾಣೆ ಬರುವಂತೆ ಸೂಚಿಸಿದ್ದಾರೆ. ತನಿಖೆ ನಡೆಯುತ್ತಿದೆ. ಈ ಬಗ್ಗೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…