ಸುಬ್ರಹ್ಮಣ್ಯ:ಪದ್ಮ ಶ್ರೀ ಪುರಸ್ಕೃತ ತಮಿಳು ಚಿತ್ರರಂಗದ ನಟ ಪ್ರಭು ದೇವ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ಗುರುವಾರ ಸುಬ್ರಹ್ಮಣ್ಯಕ್ಕೆ ಅಗಮಿಸಿದ ಇವರು ಮಠಕ್ಕೆ ಭೇಟಿ ನೀಡಿ, ಬಳಿಕ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾದರು.
ಸುಬ್ರಹ್ಮಣ್ಯ ಮಠದಲ್ಲಿ ಸರ್ಪದೋಷ ಪರಿಹಾರದ ಪೂಜೆ ಸಲ್ಲಿಸಿ, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಭೇಟಿಮಾಡಿ ಆಶೀರ್ವಾದ ಪಡೆದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…