ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ : 20 ಚೀಲದಷ್ಟು ಬಾಟಲಿ ಸಿಕ್ತು….!

September 29, 2019
8:27 PM
Advertisement

ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.

Advertisement
Advertisement
Advertisement

ಪ್ರತಿ ಭಾನುವಾರ  ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ  ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ  ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ  ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ  ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

Advertisement

ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror