ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.
ಪ್ರತಿ ಭಾನುವಾರ ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…