ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.
ಪ್ರತಿ ಭಾನುವಾರ ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…
2050ರ ವೇಳೆಗೆ ಜಗತ್ತಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…