ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.
ಪ್ರತಿ ಭಾನುವಾರ ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…