Advertisement
ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ : 20 ಚೀಲದಷ್ಟು ಬಾಟಲಿ ಸಿಕ್ತು….!

Share

ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.

ಪ್ರತಿ ಭಾನುವಾರ  ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ  ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ  ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ  ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ  ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

2 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

8 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

19 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

23 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago