Advertisement
ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ : 20 ಚೀಲದಷ್ಟು ಬಾಟಲಿ ಸಿಕ್ತು….!

Share

ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.

ಪ್ರತಿ ಭಾನುವಾರ  ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ  ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ  ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ  ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ  ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago