ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.
ಪ್ರತಿ ಭಾನುವಾರ ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…