Advertisement
ಸುದ್ದಿಗಳು

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ : 20 ಚೀಲದಷ್ಟು ಬಾಟಲಿ ಸಿಕ್ತು….!

Share

ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.

ಪ್ರತಿ ಭಾನುವಾರ  ಯುವ ಬ್ರಿಗೇಡ್ ಸುಬ್ರಹ್ಮಣ್ಯ ತಂಡ ಹಾಗೂ ನಮ್ಮ ಸುಬ್ರಹ್ಮಣ್ಯ ತಂಡ  ಸ್ವಚ್ಛತೆಗೆ ಸಿದ್ದವಾಗುತ್ತದೆ. ಭಾನುವಾರ ಕುಮಾರಧಾರದಿಂದ  ಕುಲ್ಕುಂದವರೆಗೆ ಪರಿಸರ ಸ್ವಚ್ಛ ಮಾಡಲಾಯಿತು. ಈ ಸಂದರ್ಭ  ಸುಮಾರು 20 ಚೀಲದಷ್ಟು ಪ್ಲಾಸ್ಟಿಕ್ ಮತ್ತು ಮದ್ಯಪಾನದ ಬಾಟಲಿಗಳು ಹಾಗೂ ಸಿಕ್ಕ ತ್ಯಾಜಗಳನ್ನು ಒಟ್ಟುಮಾಡಿ ಪಂಚಾಯತ್ ನಿಗದಿಮಾಡಿದ ಜಾಗಕ್ಕೆ ಹಾಕುವ ಕೆಲಸ ನಡೆಯಿತು. ಈ ಬಾರಿ  ರಾಷ್ಟ್ರಪ್ರಶಸ್ತಿ ವಿಜೇತ ರವಿಕಕ್ಕೆಪದವು ಅವರು ಪಾಲ್ಗೊಂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಶ್ರಮದಾನದಲ್ಲಿ,ಅಶ್ವತ್,ಅಜಿತ್, ಕಿರಣ್,ಜಿತಾನ್,ಮೋಹನ್,ಸಂದೇಶ್,ಧನುಷ್.ಡಿ,ಸುಹಾಸ್,ಮನೋಜ್ ಸರ್,ಧನುಷ್,ಸುದೀಪ್,ವಿಜಯ್,ಪ್ರಸಾದ್,ಹರ್ಷಿತ್, ರಮೇಶ್ ಭಟ್
ಸೂರ್ಯ ನಾರಾಯಣ್ , ರಥನ್,ಸಂದೀಪ್,ಅರವಿಂದ ,ಕಾರ್ತಿಕ್ ರಾವ್,ಕಾರ್ತಿಕ್ ನೂಚಿಲಾ , ಶ್ರೀ ಕುಮಾರ್ ನಾಯರ್,ಶೋಭಿತ್ ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

21 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago