ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಒಮ್ಮಿಂದೊಮ್ಮೆಲೇ ಹರಿದ ನೀರು…!

September 24, 2019
8:47 AM

ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ  ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….

Advertisement
Advertisement
Advertisement

ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ  ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?.  ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ| ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು |
April 16, 2024
1:13 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror