ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…