ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…