Advertisement
Categories: MIRROR FOCUS

ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಒಮ್ಮಿಂದೊಮ್ಮೆಲೇ ಹರಿದ ನೀರು…!

Share

ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ  ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….

Advertisement
Advertisement

ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ  ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?.  ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

Advertisement

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

6 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

11 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

11 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

14 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

14 hours ago