ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…