ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…