ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…