ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…