ಈಚೆಗಷ್ಟೇ ಜಲಸ್ಫೋಟದ ಸುದ್ದಿ ಕೇಳಿ ತಣ್ಣಗಾಗಿತ್ತು. ಇದೀಗ ಸೋಮವಾರ ಸಂಜೆ ಸುರಿದ ಮಳೆ ಸುಬ್ರಹ್ಮಣ್ಯದಲ್ಲಿ ಕೆಲಕಾಲ ಆತಂಕ ಸೃಷ್ಠಿ ಮಾಡಿತು.ಜಲಸ್ಫೋಟದ ಮಾದರಿಯಲ್ಲಿ ಒಮ್ಮೆಲೇ ದರ್ಪಣ ತೀರ್ಥ ನದಿಯಲ್ಲಿ ನೀರು ಹರಿಯಿತು. ಈ ಬಗ್ಗೆ ಈಗಲೇ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎನ್ನುವ ಆಶಯದೊಂದಿಗೆ….
ಸುಬ್ರಹ್ಮಣ್ಯದಲ್ಲಿ ಸೋಮವಾರ ಸುಮಾರು 2 ಗಂಟೆ ಭಾರೀ ಮಳೆ, ಗುಡುಗಿನ ಸದ್ದು ಕೇಳಿತು. ಅದಾದ ಕೆಲವೇ ಹೊತ್ತಲ್ಲಿ ದರ್ಪಣ ತೀರ್ಥ ನದಿಯಲ್ಲಿ ನೀರು ಉಕ್ಕಿ ಹರಿಯಿತು. ಇದುವರೆಗ ಈ ಮಾದರಿಯಲ್ಲಿ ನೀರು ಬರಲಿಲ್ಲ ಎಂದು ಸ್ಥಳೀಯರು ನೆನಪಿಸಿಕೊಂಡರು. ಹಾಗಿದ್ದರೆ ಇಷ್ಟು ನೀರು ಒಮ್ಮೆಲೇ ಏಕೆ ಹಾಗೂ ಹೇಗೆ ಹರಿಯಿತು ?. ಪರ್ವತದ ತಪ್ಪಲು ಭಾಗದಲ್ಲಿ ಜಲಸ್ಫೋಟವಾಗಿರುವ ಸಾಧ್ಯತೆಯನ್ನು ಸ್ಥಳೀಯರು ಹೇಳುತ್ತಾರೆ. ಭಾರೀ ಗುಡುಗು ಮಾದರಿಯ ಸದ್ದು ಕೇಳಿದೆ ಎಂದೂ ಹೇಳುತ್ತಾರೆ. ಹೀಗಾಗಿ ಅಪಾಯವಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…