ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ.
ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ಮಾಧವ ದೇವರಗದ್ದೆ, ಮಹೇಶ್ ಕುಮಾರ್ ಕರಿಕ್ಕಳ, ಶಿವರಾಮ ರೈ, ಇಂಜಿನಿಯರ್ ಉದಯಕುಮಾರ್, ಮೋಹನ್ ಎಂ.ಕೆ, ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…