ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ.
ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ಮಾಧವ ದೇವರಗದ್ದೆ, ಮಹೇಶ್ ಕುಮಾರ್ ಕರಿಕ್ಕಳ, ಶಿವರಾಮ ರೈ, ಇಂಜಿನಿಯರ್ ಉದಯಕುಮಾರ್, ಮೋಹನ್ ಎಂ.ಕೆ, ಮೊದಲಾದವರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…