ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ.
ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ಮಾಧವ ದೇವರಗದ್ದೆ, ಮಹೇಶ್ ಕುಮಾರ್ ಕರಿಕ್ಕಳ, ಶಿವರಾಮ ರೈ, ಇಂಜಿನಿಯರ್ ಉದಯಕುಮಾರ್, ಮೋಹನ್ ಎಂ.ಕೆ, ಮೊದಲಾದವರು ಉಪಸ್ಥಿತರಿದ್ದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…