ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಕಡಬದಲ್ಲಿ ನೂತನ ರಥಕ್ಕೆ ಅದ್ದೂರಿ ಸ್ವಾಗತ ನಿಡಲಾಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗಹಿಸಿದರು. ಮುಂದೆ ಸಾಗಿದ ರಥಕ್ಕೆ ಮರ್ಧಾಳದಲ್ಲೂ ಅದ್ದೂರಿಯಾದ ಸ್ವಾಗತ ನೀಡಲಾಯಿತು.
ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ಕಾಣಿಕೆ ರೂಪದಲ್ಲಿ ಬ್ರಹ್ಮರಥವನ್ನು ನೀಡುತ್ತಿದ್ದಾರೆ. ಕಡಬದಲ್ಲಿ ರಥಕ್ಕೆ ಸ್ವಾಗತದ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಸಕ ಅಂಗಾರ, ಅಜಿತ್ ಶೆಟ್ಟಿ ಕಡಬ ಸಹಿತ ನೂರಾರು ಮಂದಿ ಇದ್ದರು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…