ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಕಡಬದಲ್ಲಿ ನೂತನ ರಥಕ್ಕೆ ಅದ್ದೂರಿ ಸ್ವಾಗತ ನಿಡಲಾಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗಹಿಸಿದರು. ಮುಂದೆ ಸಾಗಿದ ರಥಕ್ಕೆ ಮರ್ಧಾಳದಲ್ಲೂ ಅದ್ದೂರಿಯಾದ ಸ್ವಾಗತ ನೀಡಲಾಯಿತು.
ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ಕಾಣಿಕೆ ರೂಪದಲ್ಲಿ ಬ್ರಹ್ಮರಥವನ್ನು ನೀಡುತ್ತಿದ್ದಾರೆ. ಕಡಬದಲ್ಲಿ ರಥಕ್ಕೆ ಸ್ವಾಗತದ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಸಕ ಅಂಗಾರ, ಅಜಿತ್ ಶೆಟ್ಟಿ ಕಡಬ ಸಹಿತ ನೂರಾರು ಮಂದಿ ಇದ್ದರು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…