ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಕಡಬದಲ್ಲಿ ನೂತನ ರಥಕ್ಕೆ ಅದ್ದೂರಿ ಸ್ವಾಗತ ನಿಡಲಾಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗಹಿಸಿದರು. ಮುಂದೆ ಸಾಗಿದ ರಥಕ್ಕೆ ಮರ್ಧಾಳದಲ್ಲೂ ಅದ್ದೂರಿಯಾದ ಸ್ವಾಗತ ನೀಡಲಾಯಿತು.
ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ಕಾಣಿಕೆ ರೂಪದಲ್ಲಿ ಬ್ರಹ್ಮರಥವನ್ನು ನೀಡುತ್ತಿದ್ದಾರೆ. ಕಡಬದಲ್ಲಿ ರಥಕ್ಕೆ ಸ್ವಾಗತದ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಸಕ ಅಂಗಾರ, ಅಜಿತ್ ಶೆಟ್ಟಿ ಕಡಬ ಸಹಿತ ನೂರಾರು ಮಂದಿ ಇದ್ದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…