ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…