ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel