ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…