ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…