ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…