ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…