ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…